ಗದಗ ಜಿಲ್ಲಾಡಳಿತದಿಂದ ಅಂಬೇಡ್ಕರ ಜಯಂತಿ-ಜಿಲ್ಲಾಧಿಕಾರಿ ಸುಂದರೇಶಬಾಬು ಪುಷ್ಪನಮನ

Spread the love

 

ಪ್ರಜಾಪಥ ವಾರ್ತೆ

ಗದಗ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 131 ನೇ ಜಯಂತಿಯನ್ನು ಜಿಲ್ಲಾಡಳಿತ ಭವನದಲ್ಲಿ ಆಚರಿಸಲಾಯಿತು.

ಜಿಲ್ಲಾಧಿಕಾರಇ ಕಛೇರಿಯ ಆಡಿಟೋರಿಯಂ ದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Leave a Reply

Your email address will not be published. Required fields are marked *