ಪ್ರಜಾಪಥ ವಾರ್ತೆ ಕುಶಾಲನಗರ (ಕೊಡಗು): ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ...
ಪ್ರಜಾಪಥ ವಾರ್ತೆ ಕುಶಾಲನಗರ (ಕೊಡಗು): ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ. ಕೆ. ಮಂಜುನಾಥ್ ಕುಮಾರ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಈ...
ಕೊಡಗನ್ನು ಬೆಚ್ಚಿ ಬೀಳಿಸಿದ ಸೂರ್ಲಬ್ಬಿ 10ನೇ ತರಗತಿ ವಿದ್ಯಾರ್ಥಿ ಮೀನಾ ಹತ್ಯೆ ಪ್ರಕರಣ ಪ್ರಜಾಪಥ ವಾರ್ತೆ ಕುಶಾಲನಗರ (ಕೊಡಗು): ಹತ್ತನೆ ತರಗತಿಯ ವಾರ್ಷಿಕ ಪರೀಕ್ಷೆ ಫಲಿತಾಂಶದ ಖುಷಿಯಲ್ಲಿದ್ದ ಬಾಲಕಿಯನ್ನು...
ಪ್ರಜಾಪಥ ವಾರ್ತೆ ಗದಗ: 2023-24 ನೇ ಸಾಲಿನ SSLC ಫಲಿತಾಂಶ ಇಂದು ಪ್ರಕಟವಾಗಿದ್ದು, ಗದಗ ಜಿಲ್ಲೆಯು 17ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. 15,545 ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಪೈಕಿ 11,621...
ಪ್ರಜಾಪಥ ವಾರ್ತೆ ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ಪರ ಮತಯಾಚನೆಗೆ ಗದುಗಿಗೆ ಬಂದಿದ್ದ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...
ಪ್ರಜಾಪಥ ವಾರ್ತೆ ಕುಶಾಲನಗರ (ಕೊಡಗು) : ಕನ್ನಡವನ್ನು ಶ್ರೀಮಂತ ಭಾಷೆ ಮಾಡಲು ಕೊಡಗಿನ ಕವಿಗಳು ಮತ್ತು ಸಾಹಿತಿಗಳ ಕೊಡುಗೆ ಅಪಾರವಾಗಿದೆ. ಕೊಡಗಿನ ಜನರು ಕನ್ನಡ ಸಾಹಿತ್ಯಕ್ಕೆ ಉತ್ತಮ ಕೊಡುಗೆ...
ಸ್ಕೌಟ್ಸ್, ಗೈಡ್ಸ್ ನ ರಾಜ್ಯ ಸಂಸ್ಥೆಯ ಉಪಾಧ್ಯಕ್ಷ ಎ.ಎನ್.ಮಹೇಶ್ ಭರವಸೆ ಪ್ರಜಾಪಥ ವಾರ್ತೆ ಕುಶಾಲನಗರ (ಕೊಡಗು): ವಿಶ್ವವ್ಯಾಪಿಯಾಗಿರುವ ಸ್ಕೌಟ್ , ಗೈಡ್ಸ್ ಸಂಸ್ಥೆಯ ಚಳುವಳಿ ಒಂದು ಯುವ ಜನಾಂಗದ ಕೂಟ. ಈ...
ಕುಶಾಲನಗರ: ನಿವೃತ್ತಿ ಹೊಂದಿದ ಉ.ರಾ.ನಾಗೇಶ್ ಅವರಿಗೆ ಆತ್ಮೀಯ ಬೀಳ್ಕೊಡುಗೆ ಪ್ರಜಾಪಥ ವಾರ್ತೆ ಕುಶಾಲನಗರ, (ಕೂಡಿಗೆ): ಸರ್ಕಾರಿ ಅಧಿಕಾರಿಗಳು ನಿಷ್ಠೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವುದರ ಮೂಲಕ ಸಮಾಜದಲ್ಲಿ ಗೌರವ ಸಂಪಾದನೆ...
ಸೈನಿಕ ಶಾಲೆ ಕೊಡಗಿಗೆ ಸೈನಿಕ ಶಾಲಾ ಸೊಸೈಟಿಯ ತಪಾಸಣಾ ಅಧಿಕಾರಿ ಕಮಾಂಡರ್ ರಾಜೇಶ್ ಕೆ ಶರ್ಮಾ ಭೇಟಿ ಪ್ರಜಾಪಥ ವಾರ್ತೆ ಕುಶಾಲನಗರ: ಇಲ್ಲಿಗೆ ಸಮೀಪದ ಕೂಡಿಗೆ ಯ ಸೈನಿಕ...
ಮೈಸೂರಿನ ಸ್ಟ್ರಾಂಗ್ ರೂಂನಲ್ಲಿ ಮತ ಯಂತ್ರಗಳು ಪ್ರಜಾಪಥ ವಾರ್ತೆ ಕುಶಾಲನಗರ (ಕೊಡಗು): ಮೈಸೂರು- ಕೊಡಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ...